ಬೆಂಗಳೂರು: ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ್ದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-WHO Alert! Europನಲ್ಲಿ Covid-19 ರೌದ್ರ ನರ್ತನ, ಕೆಲವೇ ತಿಂಗಳಲ್ಲಿ ಸಾವಿನ ಸಂಖ್ಯೆ 7 ಲಕ್ಷ ಎಂದು ಆತಂಕ ವ್ಯಕ್ತಪಡಿಸಿದ WHO


ಶುಕ್ರವಾರದಂದು ಸುಮಾರು 11.50 ಮತ್ತು 12-15 ರ ಸುಮಾರಿಗೆ ಭೂಕಂಪನವಾಗಿದೆ ಎನ್ನಲಾಗಿದೆ. ನಗರದ ಹೆಮ್ಮಗಿಪುರ, ಕೆಂಗೇರಿ, ಜ್ಞಾನ ಭಾರತಿ, ರಾಜರಾಜೇಶ್ವರಿ ನಗರ ಕಗ್ಗಲಿಪುರದ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಬಗ್ಗೆ ಸ್ಥಳಿಯರು ದೂರು ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.


ಆದರೆ ಭೂಕಂಪ ಸೂಚಕ ಯಂತ್ರದಲ್ಲಿ ಈ ಮೇಲಿನ ಸಮಯದಲ್ಲಿ ಭೂಕಂಪನ ಸಂಭವಿಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.


ಇದನ್ನೂ ಓದಿ-ಕೊರೊನಾ ನಿರ್ವಹಣೆಗಾಗಿ ತುರ್ತು 23,123 ಕೋಟಿ ರೂ.ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.