ಬೆಳಗಾವಿ: ಕಾರ್ಯಕ್ರಮದಲ್ಲಿ ಜನ್ಮದಿನದ ಪ್ರವಚನ ನೀಡುತ್ತಿರುವಾಗಲೇ ತೀವ್ರ ಹೃದಯಾಘಾತ(Heart Attack)ದಿಂದ ವೇದಿಕೆಯಲ್ಲಿಯೇ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಈ ಆಘಾತಕಾರಿ ಘಟನೆಯು ನವೆಂಬರ್ 6ರಂದು ಬೆಳಗಾವಿ( Belagavi)ಯಲ್ಲಿ ನಡೆದಿದ್ದು, ಸ್ವಾಮೀಜಿಗಳು ಸಾವನ್ನಪ್ಪಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.


COMMERCIAL BREAK
SCROLL TO CONTINUE READING

ಮಾತನಾಡುತ್ತಿದ್ದಾಗ ಕುಸಿದುಬಿದ್ದ ಸ್ವಾಮೀಜಿ


ಬೆಳಗಾವಿಯಲ್ಲಿ ನ.6ರಂದು ಶ್ರೀ ಸಂಗನಬಸವ ಮಹಾಸ್ವಾಮೀಜಿ(63) ಭಕ್ತರಿಗೆ ತಮ್ಮ ಜನ್ಮದಿನದ ಪ್ರವಚನ ನೀಡುತ್ತಿದ್ದರು. ಚೆನ್ನಾಗಿಯೇ ಮಾತನಾಡುತ್ತಿದ್ದ ಸ್ವಾಮೀಜಿಗಳಿಗೆ ಇದ್ದಕ್ಕಿದ್ದಂತೆಯೇ ತಾವು ಕುಳಿತ್ತಿದ್ದ ಚೇರ್ ಮೇಲೆಯೇ ಕುಸಿದುಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜವಾಗಿಲ್ಲ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: Rains in Karnataka : ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ನಾಳೆ ಭಾರಿ ಮಳೆ!


ಸ್ವಾಮೀಜಿಗಳ ಹಠಾತ್ ನಿಧನದಿಂದ ಭಕ್ತರಿಗೆ ಆಘಾತ


ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರೇ ಸಿಎಂ ಎಂದು ಘೋಷಿಸುವ ಧೈರ್ಯ ಇದೆಯೇ ಸಿದ್ದರಾಮಯ್ಯ?: ಬಿಜೆಪಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.