ಬೆಂಗಳೂರು, ಜೂನ್ 23 : ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ  ಅಧ್ಯಕ್ಷ ಕೆ.ಎನ್.ನರಸಿಂಹಮೂರ್ತಿ  ಅವರ ನೇತೃತ್ವದ ನಿಯೋಗದ ಜತೆಗೆ ಚರ್ಚಿಸಿದ ಬಳಿಕ ಈ ವಿಷಯ ತಿಳಿಸಿದರು.‌


COMMERCIAL BREAK
SCROLL TO CONTINUE READING

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ.ಇ. ಆರ್.ಸಿ  ವಿದ್ಯುತ್ ಬೆಲೆ ಏರಿಸಿದೆ. ರಾಜಕೀಯ ಉದ್ದೇಶಕ್ಕೆ ಬಿಜೆಪಿ ತನ್ನ ತಪ್ಪನ್ನು ನಮ್ಮ ಸರ್ಕಾರದ ಮೇಲೆ ಹೇರುತ್ತಿದೆ ಎನ್ನುವ ಸತ್ಯ ನಿಮಗೂ ಗೊತ್ತಿದೆ ಎಂದು ಮುಖ್ಯ ಮಂತ್ರಿ ಗಳು ಸ್ಪಷ್ಟಪಡಿಸಿದರು. 


ಇದನ್ನೂ ಓದಿ-ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಕಾನೂನು & ಸಂವಿಧಾನ ತಜ್ಞರೊಂದಿಗೆ ಸಭೆ: ಸಿಎಂ ಸಿದ್ದರಾಮಯ್ಯ


 ಹಿಂದಿನ ಸರ್ಕಾರ 11000 ಕೋಟಿ ರೂ.ಗಳ ಮೊತ್ತವನ್ನು  ಎಸ್ಕಾಂ ಗಳಿಗೆ ಬಾಕಿ ಉಳಿಸಿದೆ. ಅವರು ಉಳಿಸಿ ಹೋದ ಹೊರೆಯನ್ನು ನಾವು ಭರಿಸಬೇಕಿದೆ. ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಆಗಿರುವ ಅನಾಹುತಗಳನ್ನು ನಾವು ಸರಿಪಡಿಸಬೇಕಿದೆ ಎಂದು ಹೇಳಿದರು. 


ವಿದ್ಯುತ್ ದರ ಏರಿಸಿದ ಕೆ.ಇ.ಆರ್.ಸಿ ಶಿಫಾರಸ್ಸನ್ನು ಮರುಪರಿಶೀಲಿಸುವಂತೆ ಮನವಿ ಮಾಡಲು ನಿಮಗೆ ಅವಕಾಶ ಇದೆ. ನೀವೊಮ್ಮೆ ನಿಮಗಾಗುತ್ತಿರುವ  ಸಮಸ್ಯೆಗಳ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ  ನಿಯಂತ್ರಣಾ ಆಯೋಗಕ್ಕೆ  ಮನವಿ ಮಾಡಿಕೊಳ್ಳಬಹುದು ಎಂದು  ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ನಿಯೋಗಕ್ಕೆ ಸೂಚಿಸಿದರು.


ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್  ಗುಪ್ತಾ, ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಇದನ್ನೂ ಓದಿ-ರಾಜ್ಯದಲ್ಲಿ ಮುಂದುವರೆದ ನಾರಿಯರ 'ಶಕ್ತಿ' ಪ್ರದರ್ಶನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.