ಚಿಕ್ಕಮಗಳೂರು : ಶಾರ್ಕ್ ಸರ್ಕ್ಯೂಟ್ ನಿಂದಾಗಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿಕೊಂಡು ರಸ್ತೆ ಮಾರ್ಗದಲ್ಲಿಯೇ ಹೊತ್ತಿ ಉರಿದ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಎನ್ಡಿಎಗೆ ಜೆಡಿಎಸ್ ಸೇರುವ ಕುಮಾರಸ್ವಾಮಿ ನಿರ್ಧಾರದಿಂದ ದೊಡ್ಡ ಶಕ್ತಿ ಬಂದಂತಾಗಿದೆ"


ಈ ದುರ್ಘಟನೆ ನಡೆದ ವೇಳೆಯಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾರನ್ನು ಇಳಿದು ಸ್ವಲ್ಪ ಕ್ಷಣದಲ್ಲಿಯೇ ಪಾರಾಗಿದ್ದಾರೆ.


ನೋಡನೋಡುತ್ತಲೇ ಕಾರು ಸುಟ್ಟು ಕರಕಲವಾಗಿದ್ದು, ಇದೆ ವೇಳೆ ಸ್ಥಳಿಯರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.