ಬೆಂಗಳೂರು: ಚುನಾವಣಾ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೊಳಗಿನ ಕಾದಾಟ ಮತ್ತೆ ತಾರಕಕ್ಕೇರಿದೆ. ಸಿಎಂ ಕುರ್ಚಿಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಿನನಿತ್ಯ ಬೀದಿಕಾಳಗ ಮಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.


COMMERCIAL BREAK
SCROLL TO CONTINUE READING

#SidduVsDKS ಹ್ಯಾಶ್‍ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯರನ್ನು ಹಣಿಯಲೆಂದೇ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿ ಎಂಬ ಹೊಸ ನಿಯಮವನ್ನು ಡಿಕೆಶಿ ಜಾರಿಗೆ ತಂದರು. ಸಿದ್ದರಾಮಯ್ಯರನ್ನು ಸೋಲಿಸಿದರೆ ಮಾತ್ರ ತಾನು ಸಿಎಂ ಆಗಬಹುದೆಂದು ಡಿಕೆಶಿ ಬಲವಾಗಿ ನಂಬಿದ್ದಾರೆ. ಹೀಗಾಗಿ "ಸಿದ್ದು ಕ್ಷೇತ್ರ ನಾಡಿಮಿಡಿತ" ಪರೀಕ್ಷಿಸಲು ಡಿಕೆಶಿ ಅರ್ಜಿ ಸಲ್ಲಿಸುವ ನಿಯಮ ಜಾರಿಗೊಳಿಸಿದರು’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.


ಇದನ್ನೂ ಓದಿ: 75 ವರ್ಷ ಆಯ್ತು ಸಿದ್ದರಾಮಯ್ಯ ನಿವೃತ್ತಿ ಪಡೆಯಲಿ : ಸಚಿವ ಅಶ್ವಥ್ ನಾರಾಯಣ


ಸಿಎಂ ಕುರ್ಚಿಗಾಗಿ ಶೀತಲ ಸಮರವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.


ಇದನ್ನೂ ಓದಿ: Gang Rape: ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.