ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿ.ಕೆ.ಶಿವಕುಮಾರ್

ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಿದರು. 

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿ.ಕೆ.ಶಿವಕುಮಾರ್
Source: Bureau

About the Author