ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್

ಕುಮಾರಸ್ವಾಮಿ ಅವರು ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದರು ಎಂಬ ಸಚಿವ ಚೆಲುವರಾಯಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಪ್ರಶ್ನೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ…

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್
Image Credit: File PhotoSource: Bureau

About the Author