ಬೆಂಗಳೂರು: ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮುಂಜಾನೆ ಹಳಸಿದ ಬಾಯಲ್ಲಿ ಈ ಮೊಳಕೆಯೊಡೆದ ಕಾಳನ್ನು ತಿನ್ನಿ: ಕಿಡ್ನಿ ಸ್ಟೋನ್ ಆಗಿದ್ದರೆ ನೈಸರ್ಗಿಕವಾಗಿ ಕಲ್ಲು ಕರಗಿ ಹೊರಬರುತ್ತದೆ!


ಕುಮಾರಸ್ವಾಮಿ ಅವರು ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದರು ಎಂಬ ಸಚಿವ ಚೆಲುವರಾಯಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಪ್ರಶ್ನೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ…


ಇದನ್ನೂ ಓದಿ: ಸಂಜು ಸ್ಯಾಮ್ಸನ್ ಪತ್ನಿ ಯಾರು ಗೊತ್ತಾ? ಈಕೆಯ ಅಂದದ ಮುಂದೆ ಅನುಷ್ಕಾ, ಸಾಕ್ಷಿ ಯಾವ ಲೆಕ್ಕಾ! ಅಂಥಾ ಸೌಂದರ್ಯದ ಗಣಿ


ಇದು ಗೊತ್ತಿರುವ ವಿಚಾರವೇ. ಈ ಬಗ್ಗೆ ಮಾತನಾಡಲು ನೋವಾಗುತ್ತದೆ. ಈ ವಿಚಾರವಾಗಿ ಎಲ್ಲಾ ದಾಖಲೆಗಳು ಇವೆ. ಆದರೂ ಈ ವಿಚಾರವನ್ನು ಈಗ ಮಾತನಾಡುವುದು ಸೂಕ್ತವಲ್ಲ, ಮುಂದೆ ಮಾತನಾಡುತ್ತೇನೆ ಎಂದು ಡಿಸಿಎಂ ಉತ್ತರಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.