ಬೆಂಗಳೂರು:  ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಸಫಾಯಿ ಕರ್ಮಚಾರಿ, ಪೌರಕಾರ್ಮಿಕರ ಮಕ್ಕಳಿಗೆ ಆನ್‍ಲೈನ್ ಪಾಠ ಕೇಳಲು ಟ್ಯಾಬ್ ವಿತರಣೆಗೆ ಅರ್ಜಿ ಕರೆಯಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- Bangalore:1200 ರೂ. ಗಾಗಿ ಬಿತ್ತು ಹೆಣ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಕೊಂದೇ ಬಿಟ್ಟರು..


8, 9, 10ನೇ ತರಗತಿ ಹಾಗೂ ಪಿಯುಸಿ, ಬಿ.ಎ, ಬಿ.ಕಾಮ್, ಬಿ.ಎಸ್‍ಸಿ, ಎಮ್.ಎ, ಎಮ್.ಕಾಮ್, ಎಮ್ ಎಸ್‍ಸಿ, ಡಿಪ್ಲೋಮಾ ಮತ್ತು ಬಿ.ಇ ಓದುತ್ತಿರುವ ಮಕ್ಕಳು ಜನವರಿ 31 ರೊಳಗೆ   www.ksskdc.kar.nic.in ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆಫ್‍ಲೈನ್‍ನಲ್ಲಿ ಅರ್ಜಿಗಳನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬಹುದು. 


ಇದನ್ನೂ ಓದಿ- ಜೈಲಿಗೆ ಹಾಕಿದ್ರು ಪರವಾಗಿಲ್ಲ, ಪಾದಯಾತ್ರೆ ಮಾಡಿಯೇ ತೀರುತ್ತೇವೆ: ಡಿ.ಕೆ.ಶಿವಕುಮಾರ್


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ದೂರವಾಣಿ ಸಂಖ್ಯೆ: 0836-2447151 ಗೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.