ಚಾಮರಾಜನಗರ: ತಮಿಳುನಾಡಿನಲ್ಲಿ ಕಳ್ಳ ಭಟ್ಟಿ ದುರಂತ ನಡೆದು ಹಲವರು ಸಾವನ್ನಪ್ಪಿದ ಹಿನ್ನೆಲೆ ಗಡಿಜಿಲ್ಲೆಯಲ್ಲಿ ಅಬಕಾರಿ ಪೊಲೀಸರು ಹಳೇ ಅಡ್ಡೆಗಳು, ಹಳೇ ಕೇಸ್ ನ ಆರೋಪಿಗಳ ಮನೆಗಳಲ್ಲಿ ತಲಾಶ್ ನಡೆಸಿದರು.


COMMERCIAL BREAK
SCROLL TO CONTINUE READING

ಚಾಮರಾಜನಗರ ತಾಲೂಕಿನ ಮೂಕನಪಾಳ್ಯ ಗ್ರಾಮದ ಹಳೇ ಆರೋಪಿಗಳ ಮನೆ ಹಾಗೂ ಹಳೆ ಭಟ್ಟಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯಾವುದೇ ಅಕ್ರಮಗಳು ಇಲ್ಲದಿರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ.


ಇದನ್ನೂ ಓದಿ: Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!


ಹನೂರು ತಾಲೂಕಿನ ಕೊತ್ತಗುಳಿ, ಸಾಹೇಬರ ದೊಡ್ಡಿ ,  ವೀರನಾಯ್ಕನ ದೊಡ್ಡಿ, ಮಾರಳ್ಳಿ, ದೊಮ್ಮನಗದ್ದೆ ಹಾಗೂ ಕಾಂಚಳ್ಳಿ ಗ್ರಾಮಗಳಲ್ಲಿ ಹಾಗೂ ಸುತ್ತಮುತ್ತಲ ಬೆಟ್ಟಗುಡ್ಡ ಪ್ರದೇಶಗಳಲ್ಲಿ ಕಳ್ಳಭಟ್ಟಿ ಪರಿಶೀಲಿಸಿದ್ದಾರೆ.


ಹಳೆ ಆರೋಪಿಗಳ ಮನೆಗಳ ಮೇಲೆ ದಾಳಿ ಮಾಡಿ ಯಾವುದೇ ರೀತಿಯ ಭಟ್ಟಿ ತಯಾರಿಸಿದಂತೆ ಗ್ರಾಮಸ್ಥರಿಗೆ ತಿಳುವಳಿಕೆ ನೀಡಿದ್ದಾರೆ.


ಈ ಕುರಿತು ಅಬಕಾರಿ ಡಿಸಿ ನಾಗಶಯನ ಮಾಹಿತಿ ನೀಡಿದ್ದು, ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಕಳ್ಳಭಟ್ಟಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ. ತಮಿಳುನಾಡಿನಲ್ಲಿ ನಡೆದ ದುರಂತದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ದಿಢೀರ್ ಪರಿಶೀಲನೆ ನಡೆಸಿದ್ದು ಯಾವುದೇ ರೀತಿ ಕಳ್ಳ ಭಟ್ಟಿ ಪ್ರಕರಣ ಕಂಡುಬಂದಿಲ್ಲ‌ ಎಂದು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.