ಪ್ರಿಯಕರನ ಜೊತೆ ಓಡಿ ಹೋಗಿ ಮಗಳು ಮದುವೆಯಾಗಿದ್ದಕ್ಕೆ ತಂದೆ ಆತ್ಮಹತ್ಯೆಗೆ ಶರಣು

 ಪ್ರಿಯಕರನ ಜೊತೆ ಓಡಿ ಹೋಗಿ ಮಗಳು ಮದುವೆಯಾಗಿದ್ದಕ್ಕೆ ತಂದೆ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಬಿ.ಬಾಚಹಳ್ಳಿ ಗ್ರಾಮದಲ್ಲಿ ನಡೆದಿದೆ.

Written by - Zee Kannada News Desk | Last Updated : Sep 21, 2022, 10:44 PM IST
  • ಪ್ರಿಯಕರನ ಜೊತೆ ಓಡಿ ಹೋಗಿ ಮಗಳು ಮದುವೆಯಾಗಿದ್ದಕ್ಕೆ ತಂದೆ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಬಿ.ಬಾಚಹಳ್ಳಿ ಗ್ರಾಮದಲ್ಲಿ ನಡೆದಿದೆ.
 ಪ್ರಿಯಕರನ ಜೊತೆ ಓಡಿ ಹೋಗಿ ಮಗಳು ಮದುವೆಯಾಗಿದ್ದಕ್ಕೆ ತಂದೆ ಆತ್ಮಹತ್ಯೆಗೆ ಶರಣು  title=
ಸಾಂದರ್ಭಿಕ ಚಿತ್ರ

ಮಂಡ್ಯ: ಪ್ರಿಯಕರನ ಜೊತೆ ಓಡಿ ಹೋಗಿ ಮಗಳು ಮದುವೆಯಾಗಿದ್ದಕ್ಕೆ ತಂದೆ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಬಿ.ಬಾಚಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ರವಿ (47) ಎಂದು ಗುರುತಿಸಲಾಗಿದ್ದು, ಕಿರ್ತನಾ ಎನ್ನುವ ಪುತ್ರಿ ಪ್ರಿಯಕರ ಅಭಿ ಎನ್ನುವ ಯುವಕನ ಜೊತೆಗೆ ಓಡಿ ಹೋಗಿದ್ದಳು.ಐದು ದಿನಗಳಾದರೂ ಕೂಡ ಪುತ್ರಿ ಕಾಣದೆ ಇದ್ದಾಗ ಆಕೆಯನ್ನು ಹುಡುಕಿ ಕೊಡುವಂತೆ ತಂದೆ ಪೊಲೀಸರಿಗೆ ದೂರು ನೀಡಿದ್ದಾನೆ.

ಇದನ್ನೂ ಓದಿ: Supreme Court Verdict: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯಲ್ಲ ಗಣೇಶೋತ್ಸವ, ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಬ್ರೇಕ್

ಆದಾಗ್ಯೂ ಪುತ್ರಿ ಕಾಣದೆ ಇದ್ದಾಗ ಮನನೊಂದು ತಂದೆ ರವಿ ಆತ್ಮಹತ್ಯೆ ಶರಣಾಗಿದ್ದಾನೆ.ಈ ಘಟನೆ ನಡೆದ ಬೆನ್ನಲ್ಲೇ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಕೆಆರ್ ಪೇಟೆ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.ಓಡಿ ಹೋಗಿರುವ ಜೋಡಿಗಳನ್ನು ಹಿಡಿದು ತರುವಂತೆ ಅವರು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News