ದಕ್ಷಿಣದ ಕುಂಭಮೇಳದಲ್ಲಿ ಭಕ್ತಿಯ ಪರಕಾಷ್ಠೆ: ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತರ ಸಾಕ್ಷಿ!

Gavisiddheshwara Jatra: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿತು. 

ದಕ್ಷಿಣದ ಕುಂಭಮೇಳದಲ್ಲಿ ಭಕ್ತಿಯ ಪರಕಾಷ್ಠೆ: ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತರ ಸಾಕ್ಷಿ!
Source: Bureau

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ. 

Read More