3 ತಿಂಗಳಿನಿಂದ ಉಪಟಳ‌ ಕೊಡುತ್ತಿದ್ದ ಚಿರತೆ ಬೋನಿಗೆ ಸೆರೆ

ಕುಲಗಾಣ ಗ್ರಾಮದ ಬಾಬು ಅಯ್ಯಂಗಾರ್ ಎಂಬವನ ಜಮೀನಿನಲ್ಲಿ ನಾಯಿ ಕಟ್ಟಿ ಬೋನನ್ನು ಇರಿಸಲಾಗಿತ್ತು. ಆಹಾರ ಅರಸಿ ಬಂದ ಚಿರತೆಯು ನಾಯಿ ಆಸೆಗೆ ಬೋನಲ್ಲಿ ಸೆರೆಯಾಗಿದೆ.

Written by - Manjunath N | Last Updated : Oct 17, 2024, 03:56 PM IST
  • ಕುಲಗಾಣ ಗ್ರಾಮದ ಬಾಬು ಅಯ್ಯಂಗಾರ್ ಎಂಬವನ ಜಮೀನಿನಲ್ಲಿ ನಾಯಿ ಕಟ್ಟಿ ಬೋನನ್ನು ಇರಿಸಲಾಗಿತ್ತು.
  • ಆಹಾರ ಅರಸಿ ಬಂದ ಚಿರತೆಯು ನಾಯಿ ಆಸೆಗೆ ಬೋನಲ್ಲಿ ಸೆರೆಯಾಗಿದೆ.
3 ತಿಂಗಳಿನಿಂದ ಉಪಟಳ‌ ಕೊಡುತ್ತಿದ್ದ ಚಿರತೆ ಬೋನಿಗೆ ಸೆರೆ title=

ಚಾಮರಾಜನಗರ: ಕಳೆದ 3 ತಿಂಗಳುಗಳಿಂದ ರೈತರಿಗೆ ಉಪಟಳ‌‌ ಕೊಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಸೆರೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದಲ್ಲಿ ನಡೆದಿದ್ದು ಗುರುವಾರ ಮಧ್ಯಾಹ್ನ  ಮಾಹಿತಿ ತಿಳಿದುಬಂದಿದೆ.

ಕುಲಗಾಣ ಗ್ರಾಮದ ಬಾಬು ಅಯ್ಯಂಗಾರ್ ಎಂಬವನ ಜಮೀನಿನಲ್ಲಿ ನಾಯಿ ಕಟ್ಟಿ ಬೋನನ್ನು ಇರಿಸಲಾಗಿತ್ತು. ಆಹಾರ ಅರಸಿ ಬಂದ ಚಿರತೆಯು ನಾಯಿ ಆಸೆಗೆ ಬೋನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ

ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯದಲ್ಲಿ ಘಟನೆ ನಡೆದಿದ್ದು ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ, ಸೆರೆಯಾದ ಚಿರತೆ ಗಂಡಾಗಿದ್ದು  5 ವರ್ಷ‌ ಇರಬಹುದು ಎಂದು ಅಂದಾಜು ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News