ಬೆಂಗಳೂರು: 'ನ್ಯಾಷನಲ್ ಹೆರಾಲ್ಡ್' ಬಿಜೆಪಿಯ ದ್ವೇಷ ರಾಜಕಾರಣದ ಫಲವೇ ಹೊರತು ಅದರಲ್ಲಿ ಸತ್ಯವಿಲ್ಲ ಎಂದು ಅದು ಬಿಜೆಪಿ ವಿರುದ್ಧ ಕಿಡಿ ಕಾರಿದೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಕಾಂಗ್ರೆಸ್ ಪಕ್ಷವು ಸರಣಿ ಪ್ರಶ್ನೆಗಳನ್ನು ಬಿಜೆಪಿ ಎದುರು ಇಟ್ಟಿದೆ.


ಅವ್ಯವಹಾರವೇ ನಡೆಯದೆ ಇರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಬಗ್ಗೆ ಸುಳ್ಳನ್ನು ಹಂಚುತ್ತಿರುವ ಬಿಜೆಪಿ ಇದಕ್ಕೆ ಉತ್ತರಿಸುವುದೇ:


ಇದನ್ನೂ ಓದಿ: ‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’


🔹 ಡಿಮಾನಿಟೈಸೇಷನ್ ಸಮಯದಲ್ಲಿ ಅಮಿತ್ ಶಾ ಅಧ್ಯಕ್ಷತೆಯ ಅಹಮದಾಬಾದ್ ಕೋ ಆಪರೇಟಿವ್ ಬ್ಯಾಂಕ್‍ನಲ್ಲಿ 745 ಕೋಟಿ ರೂ ಗಳ ವ್ಯವಹಾರ ನಡೆಯುತ್ತದೆ.ಡಿಮಾನಿಟೈಸೇಷನ್ ಸಮಯದಲ್ಲಿ ಅಷ್ಟೊಂದು ಮೊತ್ತದ ಹಣ ಎಲ್ಲಿಂದ ಬಂತು? ಅಮಿತ್ ಶಾ ಪ್ರಕರಣದ ಇಡಿ ತನಿಖೆ ಯಾವಾಗ ಶುರುವಾಗುತ್ತದೆ?


ಇದನ್ನೂ ಓದಿ: ಕದ್ದುಮುಚ್ಚಿ ಥಿಯೇಟರ್‌ಗೆ ಬಂದು ‘ಕೆಜಿಎಫ್-2’ ನೋಡಿದ್ರಾ ನಟಿ ಸಾಯಿ ಪಲ್ಲವಿ..?


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.