ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಇಂದಿನಿಂದ ಆರಂಭ

ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿದೆ.

Written by - Manjunath N | Last Updated : Jun 18, 2023, 07:39 PM IST
  • ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
  • ಇದರ ಜೊತೆಗೆ ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ವಿದ್ಯುತ್ ಕಚೇರಿಗಳಲ್ಲೂ ನೋಂದಣಿ ಮಾಡಬಹುದಾಗಿದೆ
  • ತಿಂಗಳಿಗೆ ೨೦೦ ಯೂನಿಟ್‌ಗಿಂತ ಕಡಿಮೆ ಬಳಸುವವರು ಮಾತ್ರ ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ
ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಇಂದಿನಿಂದ ಆರಂಭ title=
file photo

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿದೆ.

ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಇದರ ಜೊತೆಗೆ ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ವಿದ್ಯುತ್ ಕಚೇರಿಗಳಲ್ಲೂ ನೋಂದಣಿ ಮಾಡಬಹುದಾಗಿದೆ.

ತಿಂಗಳಿಗೆ ೨೦೦ ಯೂನಿಟ್‌ಗಿಂತ ಕಡಿಮೆ ಬಳಸುವವರು ಮಾತ್ರ ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ರಾಜ್ಯದಲ್ಲಿ ಕೋಟ್ಯಾಂತರ ಕುಟುಂಬಗಳಿಗೆ ಈ ಪ್ರಯೋಜನ ದೊರಕಲಿದೆ ಎಂದು ಅಂದಾಜು ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News