ಸಾಹಿತಿಗಳು ಮತ್ತು ಕಲಾವಿದರ ದಾಖಲೀಕರಣಕ್ಕೆ ಮುಂದಾದ ರಾಜ್ಯ ಸರ್ಕಾರ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಸಾಹಿತಿಗಳು, ಕಲಾವಿದರ ಸಂಪೂರ್ಣ ಮಾಹಿತಿಯನ್ನು ದತ್ತಾಂಶ ರೂಪದಲ್ಲಿ ಸಂಗ್ರಹ ಮಾಡುವುದಕ್ಕಾಗಿ ಕಲಾವಿದರ ದತ್ತಾಂಶ ಸಂಗ್ರಹಕ್ಕಾಗಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

Last Updated : Apr 8, 2022, 04:43 PM IST
  • ನಾಡಿನ ರಂಗಭೂಮಿ ಕಲಾವಿದರು ತಮ್ಮ ಸಂಪೂರ್ಣ ವಿವರವನ್ನು ನೊಂದಾಯಿಸಿಕೊಳ್ಳಬಹುದು ಎಂದು ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಸಾಹಿತಿಗಳು ಮತ್ತು ಕಲಾವಿದರ ದಾಖಲೀಕರಣಕ್ಕೆ ಮುಂದಾದ ರಾಜ್ಯ ಸರ್ಕಾರ title=

ಬೆಂಗಳೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಸಾಹಿತಿಗಳು, ಕಲಾವಿದರ ಸಂಪೂರ್ಣ ಮಾಹಿತಿಯನ್ನು ದತ್ತಾಂಶ ರೂಪದಲ್ಲಿ ಸಂಗ್ರಹ ಮಾಡುವುದಕ್ಕಾಗಿ ಕಲಾವಿದರ ದತ್ತಾಂಶ ಸಂಗ್ರಹಕ್ಕಾಗಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ದತ್ತಾಂಶ ಸಂಗ್ರಹವು ರಾಜ್ಯದಾದ್ಯಂತ ಮತ್ತು ಹೊರರಾಜ್ಯಗಳು ಹಾಗೂ ಹೊರದೇಶಗಳಿಂದಲೂ ಕಲಾವಿದರ ಮಾಹಿತಿಯನ್ನು ನೋಂದಣಿ ಮಾಡಿಕೊಳ್ಳುವ ಸಮಗ್ರವಾದ ಯೋಜನೆಯಾಗಿರುವುರಿಂದ ಯೋಜನೆಯಡಿ ಅರ್ಜಿ ಸಲ್ಲಿಸುವ ಕಲಾವಿದರುಗಳು ಆನ್‍ಲೈನ್ ಸೇವಾ ಸಿಂಧು https://sevasindhu.karnataka.gov.ing ಮೂಲಕ ಸಾಹಿತಿಗಳು, ಕಲಾವಿದರುಗಳು ತಮ್ಮ ದತ್ತಾಂಶವನ್ನು ನೊಂದಾಯಿಸಿಕೊಳ್ಳುಬಹುದಾಗಿದೆ.

ಇದನ್ನು ಓದಿ: ಬಾಂಡ್ ರವಿ' ಸಾಥ್ ಕೊಟ್ಟ ಪೊಗರು ಪೋರ-ಯಂಗ್ ಟೈಗರ್... ಪ್ರಮೋದ್ ಬೆನ್ನು ತಟ್ಟಿದ ಧ್ರುವ-ವಿನೋದ್

ನಾಡಿನ ರಂಗಭೂಮಿ ಕಲಾವಿದರು ತಮ್ಮ ಸಂಪೂರ್ಣ ವಿವರವನ್ನು ನೊಂದಾಯಿಸಿಕೊಳ್ಳಬಹುದು ಎಂದು ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News