ದಣಿವರಿಯದ ಅಕ್ಷರ ಸಂತ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶ್ರೀ ಗುರುವಿನ ಆಶೀರ್ವಾದವನ್ನು ಶ್ರೀಗುರು ಪ್ರಸಾದವೆಂದು ಭಕ್ತಿಪೂರ್ವಕವಾಗಿ ಸ್ವೀಕರಿಸಿ ಚಿಕ್ಕಬಳ್ಳಾಪುರ ಶಾಖಾಮಠಕ್ಕೆ ತೆರಳಿದ ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳವರು ಸುಮಾರು ಹದಿಮೂರು ವರ್ಷಗಳಿಗೂ ಹೆಚ್ಚು ಕಾಲ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಾದ್ಯಂತ ಸಂಚರಿಸಿ ತಮ್ಮ ಸಾರ್ಥಕ ಸೇವೆಯ ಮೂಲಕ ಜನಮಾನಸದಲ್ಲಿ ವಿರಾಜಮಾನರಾದರು.

ದಣಿವರಿಯದ ಅಕ್ಷರ ಸಂತ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More