ಕದ್ದು ಮುಚ್ಚಿ ಮೈ, ಕೈ ಮುಟ್ಟಿದವ್ನಿಗೆ ಗ್ರಹಚಾರ ಬಿಡಿಸಿದ ಯುವತಿ..!

ಮಂಡ್ಯದಿಂದ ಪಾಂಡವಪುರಕ್ಕೆ ತೆರಳುವ ಬಸ್ ನಲ್ಲಿ ಯುವತಿಯೊಬ್ಬಳಿಗೆ ಕೀಟಲೆ ಮಾಡಿದ ಹಿನ್ನೆಲೆಯಲ್ಲಿ ಯುವತಿಯು ಆತನ ಗ್ರಹಚಾರ ಬಿಡಿಸಿದ ಘಟನೆ ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

Written by - Zee Kannada News Desk | Last Updated : Jun 3, 2023, 05:00 PM IST
  • ಈಗ ಈ ವಿಡಿಯೋವನ್ನು ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ
  • ಪರಿಸ್ಥಿತಿ ಗಂಭೀರವಾಗ್ತಿದ್ದಂತೆ ಏಟು ತಿಂದಿ ಕಾಲ್ಕಿತ್ತಿದ್ದಾನೆ ಆದ್ರೆ ಈ ಕುರಿತಾಗಿ ಯಾವುದೇ ದೂರು ದಾಖಲಾಗಿಲ್ಲ
ಕದ್ದು ಮುಚ್ಚಿ ಮೈ, ಕೈ ಮುಟ್ಟಿದವ್ನಿಗೆ ಗ್ರಹಚಾರ ಬಿಡಿಸಿದ ಯುವತಿ..! title=
screengrab

ಮಂಡ್ಯ: ಮಂಡ್ಯದಿಂದ ಪಾಂಡವಪುರಕ್ಕೆ ತೆರಳುವ ಬಸ್ ನಲ್ಲಿ ಯುವತಿಯೊಬ್ಬಳಿಗೆ ಕೀಟಲೆ ಮಾಡಿದ ಹಿನ್ನೆಲೆಯಲ್ಲಿ ಯುವತಿಯು ಆತನ ಗ್ರಹಚಾರ ಬಿಡಿಸಿದ ಘಟನೆ ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಇದನ್ನೂ ಓದಿ: ಗೃಹಲಕ್ಷ್ಮಿಯೋಜನೆಗೆ ದಾಖಲಾತಿ ಕಡ್ಡಾಯ ಸಿಎಂ ಸಿದ್ದರಾಮಯ್ಯ

ಯುವತಿ ಒಬ್ಬಳೆ ಕುಳಿತಿದ್ದನ್ನ ಗಮನಿಸಿ ಹಿಂದಿನ ಸೀಟಿನಲ್ಲಿ ಬಂದು ಕುಳಿತ ಪೋಲಿ ಯುವಕ ಮುಂದಿನ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಹಿಂದಿನಿಂತ ಕೀಟಲೆ ಮಾಡುತ್ತಿದ್ದ, ಇದರಿಂದ ರೊಚ್ಚಿಗೆದ್ದ ಯುವತಿ ರೆಡ್ ಹ್ಯಾಂಡ್ ಆಗಿ ಹಿಡಿದು ಕಾಮಿ ಯುವಕನಿಗೆ ಬಸ್ಸಿನಲ್ಲೆ ಹಿಡಿದು ಹಿಗ್ಗಾ ಮುಗ್ಗ ಕೆನ್ನೆಗೆ ಬಾರಿಸಿದ್ದಾಳೆ.

ಇದನ್ನೂ ಓದಿ: ಬಾಲಸೋರ್‌ನ ಬಹನಾಗ ನಿಲ್ದಾಣದ ಬಳಿ 3 ರೈಲು ಡಿಕ್ಕಿ

ಈಗ ಈ ವಿಡಿಯೋವನ್ನು ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಪರಿಸ್ಥಿತಿ ಗಂಭೀರವಾಗ್ತಿದ್ದಂತೆ ಯುವಕನು ಏಟು ತಿಂದಿ ಕಾಲ್ಕಿತ್ತಿದ್ದಾನೆ. ಆದ್ರೆ ಈ ಕುರಿತಾಗಿ ಯಾವುದೇ ದೂರು ದಾಖಲಾಗಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News