ತುಮಕೂರು : ದೇವೇಗೌಡರ ಸಾವನ್ನು ಬಯಸಿದವರಿಗೆ ಪಾಠ ಕಲಿಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮುಂದಿನ ಸಿಎಂ ಆಗ್ತಾರಾ ಮಲ್ಲಿಕಾರ್ಜುನ್ ಖರ್ಗೆ...? ಶಶಿತರೂರ್ ಹೇಳಿದ್ದೇನು ?


ದೇವೇಗೌಡರ ಆಶೀರ್ವಾದದಿಂದ ಗೆದ್ದ ಕೆ.ಎನ್.ರಾಜಣ್ಣ ಈಗ ದೇವೇಗೌಡರ ಸಾವನ್ನು ಬಯಸಿದ್ದಾರೆ.ದೇವೇಗೌಡರನ್ನು ಕುತಂತ್ರ ರಾಜಕಾರಣದಿಂದ ತುಮಕೂರಲ್ಲಿ ಸೋಲಾಯಿತು.ಆ ನೋವಿನಿಂದ ಮಾನಸಿಕವಾಗಿ ಕುಗ್ಗಿ ಇವತ್ತು ಆರೋಗ್ಯ ತಪ್ಪಿದ್ದಾರೆ.ದೇವೇಗೌಡ್ರು ಇನ್ನು ನಮ್ಮ ಜೊತೆ ಜೀವಂತವಾಗಿ ಇರಬೇಕಾದರೆ ತುಮಕೂರಿನಲ್ಲಿ 11ಕ್ಕೆ 11 ಕ್ಷೇತ್ರ ಗೆಲ್ಲಬೇಕು.ತುಮಕೂರು ಜಿಲ್ಲೆಯ ಜನತೆ ಈ ಕೆಲಸ ಮಾಡಬೇಕು ಎಂದು ಅವರು ಜನರಲ್ಲಿ ಮನವಿ ಮಾಡಿದರು.


ಇದನ್ನೂ ಓದಿ: ರಸ್ತೆ ಅಪಘಾತ: ರಂಭಾಪುರಿ ಶ್ರೀಗಳು ಅಪಾಯದಿಂದ ಪಾರು!


ಅವರು ಮಧುಗಿರಿ ತಾಲ್ಲೂಕಿನ ಕೈಮರ ಗ್ರಾಮದಲ್ಲಿ ಕಾರ್ಯಕರ್ತರನ್ನುದೇಶಿ ಮಾತನಾಡುತ್ತಿದ್ದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.