ಸರಕಾರಿ ಪ್ರಾಯೋಜಿತ ಪ್ರಶಸ್ತಿ : ನಿಜವಾದ ಸಾಧಕರಿಗೆ ಸಿಗಬೇಕಾದ ಆಸ್ತಿ

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವಾಗ, ಸರಕಾರಿ ಇಲಾಖೆಗಳಿಗೆ ಹಂಚಿಕೆಮಾಡಲು ಅಗತ್ಯವಿರುವಷ್ಟು ಅನುದಾನ ಬಿಡುಗಡೆ ಮಾಡಲು ಆಗದೇ ಇರುವಾಗ. ಶಾಸಕರುಗಳ ಅಭಿವೃದ್ದಿ ನಿಧಿಗೆ ಆರ್ಥಿಕ ನಿರ್ಬಂಧ ಇರುವಾಗ ಹೀಗೆ ದುಂದು ವೆಚ್ಚದ ಅದ್ದೂರಿತನದ ಪ್ರಶಸ್ತಿ ಪ್ರದಾನ ಸಮಾರಂಭ ಅಗತ್ಯವಿತ್ತೇ ಎನ್ನುವ ಪ್ರಶ್ನೆ ಕಾಡುತ್ತದೆ.

ಸರಕಾರಿ ಪ್ರಾಯೋಜಿತ ಪ್ರಶಸ್ತಿ : ನಿಜವಾದ ಸಾಧಕರಿಗೆ ಸಿಗಬೇಕಾದ ಆಸ್ತಿ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More