New Delhi : ಕೇಂದ್ರ ಸಚಿವ ಜಿ. ಕಿಶನ್‌ ರೆಡ್ಡಿ ಅವರು ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುವ ಮೋದಿ ಅವರು ನಡೆಸಿಕೊಡುವ ಜನಪ್ರಿಯ ಕಾರ್ಯಕ್ರಮ ಮನ್‌ ಕಿ ಬಾತ್‌ ನಲ್ಲಿ ಭಾರತದ ಪರಂಪರೆ, ಇತಿಹಾಸ ಮತ್ತು ಸಂಸ್ಕೃತಿಯನ್ನು ಎತ್ತಿತೋರಿಸುಂತೆ ನಡೆಸಿಕೊಡಲಾಗಿತ್ತು. ನ್ಯಾಷನಲ್‌ ಗ್ಯಾಲರಿ ಆಫ್‌ ಮಾಡರ್ನ್ ಆರ್ಟ್‌ನಲ್ಲಿ ರೆಡಿಯೋ ಕಾರ್ಯಕ್ರಮದ 100ನೇ ಸಂಚಿಕೆ ಸಂಭ್ರಮದಲ್ಲಿ ʼಜನ ಶಕ್ತಿ, ಎ ಕಲೆಕ್ಟಿವ್‌ ಪವರ್‌ ಪ್ರದರ್ಶನದ ಕುರಿತು ರೆಡ್ಡಿ ಮಾತನಾಡಿದ್ದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ-Karnataka Assembly Elections: ಮೈಸೂರಿನಲ್ಲಿ ಪ್ರಧಾನಿ ನರೇಂದ್ರಮೋದಿ ರ‍್ಯಾಲಿಯಲ್ಲಿ ಭದ್ರತಾ ಲೋಪ- ವಿಡಿಯೋ ವೈರಲ್


ಪ್ರವಾಸೋದ್ಯಮ ಉದ್ಯಮದ ಮದ್ಯಸ್ಥಗಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ರೋಡ್‌ ಶೋನಲ್ಲಿ ಕಿಶನ್‌ ಭಾಗಿಯಾಗಿದ್ದರು. ಪ್ರವಾಸೋದ್ಯಮ ಬೆಳವಣಿಗೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅವಶ್ಯಕವಾದ ಕೆಲಸವನ್ನು ಮಾಡುತ್ತಿದೆ. ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ಪ್ರವಾಸೋದ್ಯಮ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೊತೆಗೆ ನಾವು ಸರ್ಕಾರದ ಕೆಲಗಳನ್ನು ಮತ್ತು ಸರ್ಕಾರವನ್ನು ನಂಬುತ್ತೇವೆ ಎಂದು ಕಿಶನ್‌ ರೆಡ್ಡಿ ಸರ್ಕಾರದ ಕುರಿತಗಿ ಭರವಸೆಯ ಮಾತುಗಳನ್ನಾಡಿದ್ದರು. 


ಇದೀಗ ಸಚಿವ ಜಿ ಕಿಶನ್‌ ರೆಡ್ಡಿ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾದ್ಯಮ ಮೂಲಗಳು ತಿಳಿಸಿದ್ದು, ಅವರ ಆರೋಗ್ಯ ಸ್ಥಿತಿ ಈಗ ಹೇಗಿದೆ ಎನ್ನುವುದರ ಯಾವ ಮಾಹಿತಿಯೂ ಲಭ್ಯವಾಗಿಲ್ಲ. 


ಇದನ್ನೂ ಓದಿ-Karnataka Assembly Election: ಬಿಜೆಪಿ ಪ್ರಜಾ ಪ್ರಣಾಳಿಕೆಯ ಮುಖ್ಯಾಂಶಗಳು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ