Suresh Angadi: ಶಾ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಬೈಎಲೆಕ್ಷನ್‌ ಟಿಕೆಟ್ ಇವರಿಗೆ ಫಿಕ್ಸ್..!?

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಬೆಳಗಾವಿಯಲ್ಲಿ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್‌ ಆಕ್ಟೀವ್ ಆಗಿದ್ದಾರೆ.

Last Updated : Jan 19, 2021, 08:17 PM IST
  • ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಬೆಳಗಾವಿಯಲ್ಲಿ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್‌ ಆಕ್ಟೀವ್ ಆಗಿದ್ದಾರೆ.
  • ಸೋಮವಾರ ಬೆಳಗಾವಿ ತಾಲೂಕಿನ ರಾಜಹಂಸಗಡ ಗ್ರಾಮಕ್ಕೆ ಭೇಟಿ ನೀಡಿದ್ದ ಶ್ರದ್ಧಾ, ರಾಜಹಂಸಗಡ ಗ್ರಾಮಸ್ಥರ ಭೇಟಿಯಾಗಿ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.
  • ಮನೆಗೆ ಅಮಿತ್ ಶಾ ಬಂದು ಹೋದ ಬಳಿಕ ಶ್ರದ್ಧಾ ಬಹಿರಂಗವಾಗಿ ಓಡಾಡುತ್ತಿರುವುದು ನೋಡಿದ್ರೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ಸಿಗುವ ಲಕ್ಷಣಗಳು ಕಾಣುತ್ತಿವೆ.
Suresh Angadi: ಶಾ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಬೈಎಲೆಕ್ಷನ್‌ ಟಿಕೆಟ್ ಇವರಿಗೆ ಫಿಕ್ಸ್..!? title=

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಬೆಳಗಾವಿಯಲ್ಲಿ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್‌ ಆಕ್ಟೀವ್ ಆಗಿದ್ದಾರೆ.

ಸೋಮವಾರ ಬೆಳಗಾವಿ ತಾಲೂಕಿನ ರಾಜಹಂಸಗಡ ಗ್ರಾಮಕ್ಕೆ ಭೇಟಿ ನೀಡಿದ್ದ ಶ್ರದ್ಧಾ(Shraddha Shettar), ರಾಜಹಂಸಗಡ ಗ್ರಾಮಸ್ಥರ ಭೇಟಿಯಾಗಿ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.

B.C.Patil: 'ನಾವು ಹಿಡಿತಾರೆ, ಹೊಡಿತಾರೆ ಅಂತ ಬಾಂಬೆಗೆ ಹೋಗಿದ್ವಿ'

ಅಲ್ಲದೇ ಐತಿಹಾಸಿಕ ರಾಜಹಂಸಗಡ ಕೋಟೆಗೂ ಭೇಟಿ ನೀಡಿ ಇಲ್ಲಿರುವ ಸಿದ್ದೇಶ್ವರ ದೇಗುದಲ್ಲಿ ಪೂಜೆ ಸಲ್ಲಿಸಿದ್ದಾರೆ.

BJP: ನೂತನ ಸಚಿವರಿಗೆ ಬಹುತೇಕ ಖಾತೆ ಫೈನಲ್! ನಾಳೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ?

ಸುರೇಶ ಅಂಗಡಿ ಅವರ ಕಿರಿಯ ಪುತ್ರಿ ಹಾಗೂ ಜಗದೀಶ ಶೆಟ್ಟರ್‌ ಅವರ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್‌ ಬೆಳಗಾವಿ ಎಪಿಎಂಸಿ ಆವರಣದಲ್ಲಿ ಡಿಸೆಂಬರ್ 25ರಂದು ಬಿಜೆಪಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದರು.

Congress: ರಾಜ್ಯದ ಮಹಿಳೆಯರನ್ನ ಸೆಳೆಯಲು ಕಾಂಗ್ರೆಸ್‌ನಿಂದ 'ಭರ್ಜರಿ ಪ್ಲಾನ್'..!

ಇದೀಗ ಅಮಿತ್ ಶಾ ಅವರು ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಸ್ಥರಿಗೆ ಸಂತ್ವಾನ ಹೇಳಿದ್ದರು.

B.C.Patil: ರೈತರ ಬಗ್ಗೆ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಬಿ.ಸಿ.ಪಾಟೀಲ್..!

ಮನೆಗೆ ಅಮಿತ್ ಶಾ ಬಂದು ಹೋದ ಬಳಿಕ ಶ್ರದ್ಧಾ ಬಹಿರಂಗವಾಗಿ ಓಡಾಡುತ್ತಿರುವುದು ನೋಡಿದ್ರೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ಸಿಗುವ ಲಕ್ಷಣಗಳು ಕಾಣುತ್ತಿವೆ.

ಕೃಷ್ಣ ನಗರಿ ಉಡುಪಿಯಲ್ಲಿ ಯಡಿಯೂರಪ್ಪ ದಿಡೀರ್ ದೇಗುಲಯಾತ್ರೆ ! ಈ ಹೊತ್ತಲ್ಲಿ ಯಾಕೆ ಟೆಂಪಲ್ ರನ್..!

ಶಾ ಮನೆ ಬಂದಿರುವ ಸಮಯದಲ್ಲಿ ಜಗದೀಶ್ ಶೆಟ್ಟರ್ ಮೂಲಕ ಟಿಕೆಟ್ ಸುಳಿವು ನೀಡಿದ್ದರಿಂದ ಶ್ರದ್ಧಾ ಅವರು ಆಕ್ಟೀವ್ ಆಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

JDS : ಇನ್ನು ತಳಮಟ್ಟದಲ್ಲೇ ಬಲಶಾಲಿಯಾಗಲಿದೆ ಜೆಡಿಎಸ್, ಇಲ್ಲಿದೆ ದಳಪತಿಗಳ ಪಕ್ಕಾ ಪ್ಲಾನ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News