ಬೆಂಗಳೂರು :ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ  ನವೆಂಬರ್ 10 ರವರೆಗೂ ಕಾದು ನೋಡಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ವಿಜಯ ನಗರ ಪ್ರವಾಸದಲ್ಲಿರುವ ಅವರು ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿ ಅವರು ಏನೇ ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಸರ್ಕಾರಕ್ಕೆ ಏನೂ ಆಗದು. 65 ಶಾಸಕರನ್ನು ಇಟ್ಟುಕೊಂಡು ಹಗಲು ಕನಸು ಕಾಣುತ್ತಿದ್ದಾರೆ ಎಂದು ವಸತಿ  ಲೇವಡಿ ಮಾಡಿದರು.


ಇದನ್ನೂ ಓದಿ: ಕರ್ನಾಟಕ 50: 68 ಸಾಧಕರು 10 ಸಂಘಗಳಿಗೆ ರಾಜ್ಯೋತ್ಸವ ಪ್ರಶಸ್ತಿ; ಬರ ಇದ್ದರೂ ಅದ್ದೂರಿ ಆಚರಣೆ


ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮೊದಲು ಬಿಜೆಪಿ ಶಾಸಕರನ್ನು  ಹಿಡಿದು ಇಟ್ಟುಕೊಳ್ಳಲಿ ಎಂದು ಹೇಳಿದರು.ಕಾಂಗ್ರೆಸ್ ನ ಒಬ್ಬ ಶಾಸಕ ಸಹ ಹೋಗಲ್ಲ.. ಇನ್ನೊಂದು  ವಾರ ಹತ್ತು ದಿನ ನೋಡಿ ಹೇಗೆ ಸ್ಫೋಟ ಆಗುತ್ತೆ. ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ. ನಮ್ಮದು ಒಂದೇ ಬಣ ಅದು ಕಾಂಗ್ರೆಸ್ ಬಣ ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.