ಕರ್ನಾಟಕದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಗೆ ಒಲಿದ ಅಂತರರಾಷ್ಟ್ರೀಯ ಪ್ರಶಸ್ತಿ

ಅಂತರರಾಷ್ಟ್ರೀಯ ನೀರಾವರಿ ಮತ್ತು ಒಳಚರಂಡಿ ಮಂಡಳಿ (ಐಸಿಐಡಿ) ನೀರಾವರಿ ನಿರ್ವಹಣೆ, ಪ್ರವಾಹ ನಿರ್ವಹಣೆ ಮತ್ತು ಸುಸ್ಥಿರ ಕೃಷಿ ಉತ್ತೇಜಿಸಲು ವೈಜ್ಞಾನಿಕ ಹಾಗೂ ತಾಂತ್ರಿಕ ಜಾಗೃತಿ ಮೂಡಿಸುವ ಜಾಗತಿಕ ಮಟ್ಟದ ಸಂಸ್ಥೆಯಾಗಿದೆ ಎಂದು ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ (ವಾಲ್ಮಿ) ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಅವರು ಹೇಳಿದರು.

ಕರ್ನಾಟಕದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಗೆ ಒಲಿದ ಅಂತರರಾಷ್ಟ್ರೀಯ ಪ್ರಶಸ್ತಿ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More