ಬೆಂಗಳೂರು : ಗುಣಮಟ್ಟದ ಹೆಲ್ಮೆಟ್ ಧರಿಸೋಣ, ಪ್ರಾಣ ಉಳಿಸೋಣ ಅಭಿಯಾನಕ್ಕೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಚಾಲನೆ ನೀಡಿದರು. 


COMMERCIAL BREAK
SCROLL TO CONTINUE READING

ಇಂದು ಬೆಂಗಳೂರು ಸಂಚಾರ ಪೋಲಿಸರು ಈ ಅಭಿಯಾನವನ್ನು ಪುನೀತ್ ರಾಜಕುಮಾರ್(Puneeth Rajkumar) ಗೆ ಸರ್ಮಪಣೆ ಮಾಡಿದರು. ನಗರದ ಇನ್ ಫ್ಯಾಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಚಾಲನೆ ನೀಡಿದರು. 


ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡ ನಡೆಸಿದವರಿಗೆ ಕಾಂಗ್ರೆಸ್ ಹತ್ತಿರವಾಗಿತ್ತು: ಬಿಜೆಪಿ


ಕಾರ್ಯಕ್ರಮದಲ್ಲಿ ಪೋಲಿಸ್ ಕಮೀಷನರ್ ಕಮಲ್ ಪಂತ್(Kamal Pant), ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೋಲಿಸ್ ಆಯುಕ್ತ ಡಾ.ಬಿ.ಆರ್ .ರವಿಕಾಂತೇಗೌಡ ಭಾಗಿಯಾಗಿದ್ದರು. ಸಾರ್ವಜನಿಕರಿಗೆ ಸಾಂಕೇತಿಕವಾಗಿ ಗುಣಮಟ್ಟದ ಹೆಲ್ಮೆಟ್ ವಿತರಣೆ ಮಾಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.