ಬೆಂಗಳೂರು: ಬೆಳಗಾವಿಯಲ್ಲಿ ಬಿಜೆಪಿ ಸೋಲು(Karnataka MLC Election) ಕಂಡಿರುವ ವಿಚಾರವಾಗಿ ಬಿಜೆಪಿಗೆ ಧಮ್ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿದೆ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿ ಕಿಡಿಕಾರಿರುವ ಬಿಜೆಪಿ, ‘ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಾಗ ನಿಮ್ಮ ಧಮ್ ಎಲ್ಲಿತ್ತು’ ಎಂದು ಪ್ರಶ್ನಿಸಿದೆ.


COMMERCIAL BREAK
SCROLL TO CONTINUE READING

Siddaramaiah) ಹ್ಯಾಶ್ ಟ್ಯಾಗ್ ಬಳಿಸಿ ಬಿಜೆಪಿ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಡಿಕೆಶಿಗೆ ಕಠೋರ ಉತ್ತರ ನೀಡುತ್ತೇನೆ, ಸಿದ್ದರಾಮಯ್ಯ ವೇಸ್ಟ್ ಬಾಡಿ: ರಮೇಶ್ ಜಾರಕಿಹೊಳಿ


Siddaramaiah) ಅವರೇ ಸರಿಯಾಗಿ ವಿಚಾರಿಸಿದರೆ ನಿಮಗೆ ಮುಂದಿನ‌ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವಂತ‌ ಕ್ಷೇತ್ರವೇ ಇಲ್ಲ. ಬಾದಾಮಿ ಬಿಡುವುದಕ್ಕೆ ಈಗಾಗಲೇ‌ ನಿರ್ಧರಿಸಿದ್ದೀರಿ. ವಲಸೆ ಹಕ್ಕಿಗೆ ವಿಶ್ರಾಂತಿಗೂ ಗೂಡು ಇಲ್ಲದಂತಾಗಿದೆ. ನಿಮ್ಮ ಧಮ್‌ ಎಲ್ಲಿ ಹೋಯಿತು #ಬುರುಡೆರಾಮಯ್ಯ?’ ಅಂತಾ ಬಿಜೆಪಿ ಕುಟುಕಿದೆ.


ಮತಾಂತರ ನಿಷೇಧ ಕಾಯ್ದೆ ವಿರುದ್ಧ ಹೋರಾಟ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.