ಸಿದ್ದರಾಮಯ್ಯ ಮುಂದಿನ ಸಿಎಂ ಆಗ್ತಾರಾ? ಎಂದಿದ್ದಕ್ಕೆ ಏನಂದ್ರು ಹಳ್ಳಿ ಹಕ್ಕಿ ವಿಶ್ವನಾಥ್

ಮರಳಿ ಗೂಡಿಗೆ ಎನ್ನುವಂತೆ ಈಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ಹಳ್ಳಿ ಹಕ್ಕಿ ಎಚ್.ವಿಶ್ವನಾಥ್ ಈಗ ಯಾವುದೇ ಬೇಡಿಕೆ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಕೊಡ್ತೀನಿ ಎಂದು ಹೇಳಿದ್ದಾರೆ.

Written by - Zee Kannada News Desk | Last Updated : Jan 20, 2023, 01:30 PM IST
  • ಸಿದ್ದರಾಮಯ್ಯ ಎಂಬ ಹೆಸರೇ ಸಿದ್ದರಾಮಯ್ಯನಿಗೆ ಪ್ಲಸ್ ಪಾಯಿಂಟ್ ಆಗುತ್ತದೆ ಎಂದು ಹೇಳಿದರು.
  • ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇನ್ನೂ ಚುನಾವಣೆ ಆಗಿಲ್ಲ,
  • ಚುನಾವಣೆ ಆದ ನಂತರ ಗೊತ್ತಾಗುತ್ತೆ ಎಂದು ಹೇಳಿದರು.
ಸಿದ್ದರಾಮಯ್ಯ ಮುಂದಿನ ಸಿಎಂ ಆಗ್ತಾರಾ? ಎಂದಿದ್ದಕ್ಕೆ ಏನಂದ್ರು ಹಳ್ಳಿ ಹಕ್ಕಿ ವಿಶ್ವನಾಥ್   title=
screengrab

ಬೆಂಗಳೂರು: ಮರಳಿ ಗೂಡಿಗೆ ಎನ್ನುವಂತೆ ಈಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ಹಳ್ಳಿ ಹಕ್ಕಿ ಎಚ್.ವಿಶ್ವನಾಥ್ ಈಗ ಯಾವುದೇ ಬೇಡಿಕೆ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಕೊಡ್ತೀನಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ರಾಮಪಟ್ಟಣ ಸರ್ಕಲ್‌ನಲ್ಲಿ ನವಜಾತ ಶಿಶು ಪತ್ತೆ

ಇದೆ ವೇಳೆ ಕೋಲಾರದಿಂದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸ್ಪರ್ಧಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ವಿಶ್ವನಾಥ್ ಕೋಲಾರದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ, ನಾನು ಸಹ ಅವರ ಪರವಾಗಿ ಪ್ರಚಾರ ಮಾಡ್ತೀನಿ ಎಂದು ಹೇಳಿದರು.

ಇದನ್ನೂ ಓದಿ: ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗದಿಂದ ದಂಡ

ಸಿದ್ದರಾಮಯ್ಯ ಅವರ ಗೆಲುವಿನ ಬಲದ ಸಾಧ್ಯತೆಯ ಬಗ್ಗೆ ಮಾತನಾಡಿದ ಅವರು ಸಿದ್ದರಾಮಯ್ಯ ಎಂಬ ಹೆಸರೇ ಸಿದ್ದರಾಮಯ್ಯನಿಗೆ ಪ್ಲಸ್ ಪಾಯಿಂಟ್ ಆಗುತ್ತದೆ ಎಂದು ಹೇಳಿದರು.ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇನ್ನೂ ಚುನಾವಣೆ ಆಗಿಲ್ಲ, ಚುನಾವಣೆ ಆದ ನಂತರ ಗೊತ್ತಾಗುತ್ತೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News