ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವನ್ನು ಸರ್ಕಾರಿಕರಣಗೊಳಿಸಿದ್ದಾರೆ. ರಾಜ್ಯದಲ್ಲಿ ಪೂರ್ತಿ ಸರ್ಕಾರವೇ ಕೋರ್ಟಿನಲ್ಲಿದೆ. ಹುಂಬತನವನ್ನು ಪ್ರದರ್ಶಿಸುವ ಮೂಲಕ ರಾಜ್ಯದ ಜನ ತಲೆ ತಗ್ಗಿಸುವ ಕೆಲಸ ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಎಂದು ಸಂಸದ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಟ ದರ್ಶನ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರ
ಇಂದೇ ಪವಿತ್ರಾಗೌಡ ಸೇರಿ ಇತರ ಆರೋಪಿಗಳ ಬೇಲ್ ಆದೇಶ
ಜಾಮೀನು ಸಿಗದಿದ್ರೆ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ
ಬಳ್ಳಾರಿ ಜೈಲಿನಲ್ಲಿ ದರ್ಶನ್ಗೆ ಹೆಚ್ಚಿದ ಜಾಮೀನು ಟೆನ್ಷನ್!
ಬೆಳಗಾವಿಯ ಮಹಿಳೆಯೊಬ್ಬರು ಗೃಹಲಕ್ಷ್ಮೀ ಯೋಜನೆಯ ಹಣದಿಂದ ತಮ್ಮ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಿಸಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಮಂಟೂರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿರುವ ಮಲ್ಲವ್ವ ಭೀಮಪ್ಪ ಮೇಟಿ ಅವರ ಕಾರ್ಯಕಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಸೆಮಿಫೈನಲ್ ಕನಸು ಬಹುತೇಕ ಭಗ್ನಗೊಂಡಿದೆ. ತನ್ನ ಗೆಲ್ಲಲೇಬೇಕಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 9 ರನ್ಗಳ ಸೋಲು ಅನುಭವಿಸಿದೆ.
ರಾಜ್ಯದಲ್ಲಿ ಇಂದೂ ಕೂಡ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುನ್ಸೂಚನೆ
ಇನ್ನೆರಡು ದಿನ ಬೆಂಗಳೂರಲ್ಲಿ ಮಳೆ ಆರ್ಭಟ
ನಿನ್ನೆ ಸುರಿದ ಮಳೆಗೆ ಕೊಚ್ಚಿ ಹೋದ ಸೇತುವೆ.. ಬೆಳೆ ನಾಶ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.