Akka Kannada Sammelana:  ಅನಿವಾಸಿ ಕನ್ನಡಿಗರು ಆಯೋಜನೆ ಮಾಡುವ ಪ್ರತಿಷ್ಟಿತ ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ (Akka Vishwa Kannada Sammelana) ಚಾಮರಾಜನಗರದ ಗಾಯಕನಿಗೆ ಅವಕಾಶ ಸಿಕ್ಕಿದೆ.


COMMERCIAL BREAK
SCROLL TO CONTINUE READING

ಅಮೇರಿಕಾದ ರಿಚ್ ಮಂಡ್ ನಗರದಲ್ಲಿ ಆ.30 ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಶ್ವ ಅಕ್ಕ ಕನ್ನಡ ಸಮ್ಮೇಳನಕ್ಕೆ  (Akka Vishwa Kannada Sammelana)ಚಾಮರಾಜನಗರದ ಗಾಯಕ ಸಿ.ಎಂ.ನರಸಿಂಹಮೂರ್ತಿ ಅವರಿಗೆ ಅವಕಾಶ ಸಿಕ್ಕಿದೆ.


ಇದನ್ನೂ ಓದಿ- Shocking Report: ಪ್ರಾಣಿಗಳಲ್ಲೂ ಇದೆಯಾ ಸಲಿಂಗಕಾಮ?


ಜಾನಪದವೇ ಸತ್ಯ- ಜಾನಪದವೇ ನಿತ್ಯ ಎಂಬ ಶೀರ್ಷಿಕೆಯಡಿ ಜಾನಪದ ಸಂಸ್ಕೃತಿಯನ್ನು ನರಸಿಂಹಮೂರ್ತಿ ಅನಾವರಣ ಮಾಡಲಿದ್ದಾರೆ. ಅಂದಹಾಗೆ ಮೂರನೇ ಬಾರಿ ನರಸಿಂಹಮೂರ್ತಿ (Narasimhamurthy) ಅವರಿಗೆ ಅಕ್ಕ ಸಮ್ಮೇಳನದಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ.


ಇದನ್ನೂ ಓದಿ- ನಿಮ್ಮ ಮಕ್ಕಳು ಮೊಬೈಲ್‌ಗಳಿಂದ ದೂರ ಇರಬೇಕೇ..? ಈ 6 ಸಲಹೆಗಳನ್ನು ಪಾಲಿಸಿ.!


ಸಮ್ಮೇಳನದಲ್ಲಿ ಚಾಮರಾಜನಗರ ಜಿಲ್ಲೆಯ ಪವಾಡ ಪುರುಷರಾದ  ಮಲೆ ಮಹದೇಶ್ವರ, ಬಿಳಿಗಿರಿರಂಗನಾಥ ಸ್ವಾಮಿ, ಮಂಟೆಸ್ವಾಮಿ ಗೀತೆ ಹಾಡಿ  ಅಮೇರಿಕಾದ ಕನ್ನಡಿಗರನ್ನು ರಂಜಿಸಲಿದ್ದಾರೆ.


2010 ರಲ್ಲಿ ನ್ಯೂಜೆರ್ಸಿಯಲ್ಲಿ, 2014 ರಲ್ಲಿ ನಡೆದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಅಕ್ಕ ಸಮ್ಮೇಳನದಲ್ಲೂ ನರಸಿಂಹಮೂರ್ತಿ ಭಾಗಿಯಾಗಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.