Health Care Tips: ಮಧುಮೇಹದಲ್ಲಿ ಜಾಯಿಕಾಯಿಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರೊಂದಿಗೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಜೊತೆಗೆ, ಮಧುಮೇಹದಲ್ಲಿ ಸಂಭವಿಸುವ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಮಧುಮೇಹಿಗಳಿಗೆ ಜಾಯಿಕಾಯಿಯ ಪ್ರಯೋಜನಗಳೇನು ಎಂದು ತಿಳಿಯೋಣ?

COMMERCIAL BREAK
SCROLL TO CONTINUE READING

1. ಮಧುಮೇಹದಲ್ಲಿ ಜಾಯಿಕಾಯಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
2. ಜಾಯಿಕಾಯಿ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್ ಮಟ್ಟ ಹೆಚ್ಚಾಗುತ್ತದೆ ಮತ್ತು ಇದು ಡಯಾಬಿಟಿಸ್ ರೋಗಿಗಳಿಗೆ ಲಾಭಕಾರಿ ಸಾಬೀತಾಗುತ್ತದೆ. 
3. ಡಯಾಬಿಟಿಸ್ ರೋಗಿಗಳಲ್ಲಿ ಬೊಜ್ಜಿನ ಸಮಸ್ಯೆ ಸಾಮಾನ್ಯವಾಗಿರುತ್ತದೆ. ಈ ಸಮಸ್ಯೆಯಿಂದ ಪಾರಾಗಲು ಜಾಯಿಕಾಯಿಯನ್ನು ಬಳಸಬಹುದು.
4. ಶರೀರದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದರೆ ಮೇಲ್ ಹಾರ್ಮೋನ್ ಅದರ ಪ್ರಭಾವಕ್ಕೆ ಒಳಗಾಗುತ್ತದೆ. ಜಾಯಿಕಾಯಿ ಈ ಸಮಸ್ಯೆಯನ್ನು ದೂರಾಗಿಸಲು ತುಂಬಾ ಪರಿಣಾಮಕಾರಿಯಾಗಿದೆ.


ಇದನ್ನೂ ಓದಿ-G7 Summit: ವಿದೇಶಿ ನೆಲದಿಂದ ಡ್ರ್ಯಾಗನ್ ಗೆ ಕಠಿಣ ಸಂದೇಶ ರವಾನಿಸಿದ ಪ್ರಧಾನಿ ಮೋದಿ

5. ಡಯಾಬಿಟಿಸ್ ಸಮಸ್ಯೆ ಇರುವವರಲ್ಲಿ ಕೂದಲುದುರುವ ಸಮಸ್ಯೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕೂಡ ಹೆಚ್ಚಾಗಿರುತ್ತದೆ. ಹೀಗಿರುವಾಗ ನೀವು ಜಾಯಿಕಾಯಿ ಸೇವನೆಯನ್ನು ಮಾಡಬಹುದು. 
6. ಸಾಸಿವೆ ಎಣ್ಣೆಯಲ್ಲಿ ತೇಯ್ದು ನೀವು ಜಾಯಿಕಾಯಿಯಾ ಪೇಸ್ಟ್ ಅನ್ನು ಕೂಡ ತಯಾರಿಸಿ ಅದನ್ನು ಬಳಸಬಹುದು. 
7. ಡಯಾಬಿಟಿಸ್ ರೋಗಿಗಳಿಗೆ ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲಿನಲ್ಲಿ ಜಾಯಿಕಾಯಿ ಬೆರೆಸಿ ಕುಡಿಯಲು ಕೊಡಬೇಕು.


ಇದನ್ನೂ ಓದಿ-G7 Summit: 'ಯುಕ್ರೇನ್ ಯುದ್ಧ ಇಡೀ ವಿಶ್ವದ ಪಾಲಿಗೆ ಒಂದು ದೊಡ್ಡ ವಿಷಯ' ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು



(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ