ಒಣದ್ರಾಕ್ಷಿ ಅನ್ನು ನೇರವಾಗಿ ತಿನ್ನುವುದಕ್ಕಿಂತ ನೆನೆಸಿಟ್ಟು ತಿನ್ನುವುದು ಉತ್ತಮ ಎನ್ನುತ್ತಾರೆ
ಒಣದ್ರಾಕ್ಷಿ ತಿನ್ನುವುದರಿಂದ ರಕ್ತಹೀನತೆಯ ಸಮಸ್ಯೆಯಿಂದ ಬೇಗನೆ ಮುಕ್ತಿ ಪಡೆಯಬಹುದು.
ಇವುಗಳನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಶಕ್ತಿಯ ಮಟ್ಟವನ್ನು ತಕ್ಷಣವೇ ಹೆಚ್ಚಿಸುತ್ತದೆ.
ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಹೃದಯ ಆರೋಗ್ಯಕರವಾಗಿರುತ್ತದೆ. ಇದು ಬಿಪಿಯನ್ನೂ ನಿಯಂತ್ರಣದಲ್ಲಿಡುತ್ತದೆ.
ಒಣದ್ರಾಕ್ಷಿ ತಿನ್ನುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಬಲವಾಗಿರುತ್ತವೆ.