ಧರ್ಮಸ್ಥಳ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್.. ರೀ ಒಪನ್‌ ಆಗುತ್ತಾ ಸೌಜನ್ಯ ಪ್ರಕರಣ..!?

Dharmasthala Case : ಧರ್ಮಸ್ಥಳ ಕೇಸ್ ನಲ್ಲಿ ಟ್ವಿಸ್ಟ್ ಸಿಕ್ಕಿದೆ. ಅತ್ತ ಈ ಪ್ರಕರಣದಲ್ಲಿ ಇಡಿ ಎಂಟ್ರಿಯಾದ್ರೆ ಇತ್ತ ಸೌಜನ್ಯ ಕೇಸನ್ನು ರೀ ಓಪನ್ ಮಾಡ್ತಾ ಎಸ್ ಐಟಿ ಎಂಬ ಪ್ರಶ್ನೆ ಉದ್ಬವವಾಗಿದೆ. ಅದ್ರ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ..

ಧರ್ಮಸ್ಥಳ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್.. ರೀ ಒಪನ್‌ ಆಗುತ್ತಾ ಸೌಜನ್ಯ ಪ್ರಕರಣ..!?

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.