ಸಣ್ಣ ಪುಟ್ಟ ವಿಷಯಕ್ಕೆ ಜಗಳವಾಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಗಳ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಲೋಕ ಅದಾಲತ್ ಮೂಲಕ ಅಂತಹ ಸುಖಾಂತ್ಯಗೊಳಿಸಲು ಮುಂದಾಗಿದೆ. ನ್ಯಾಯಾಧೀಶರಾದ ಕೆ.ಶಾಂತಿ ಹಾಗೂ ನಾಗಶ್ರೀ ನೇತೃತ್ವದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಒಟ್ಟು 37 ಪ್ರಕರಣಗಳ ಪೈಕಿ 17 ಪ್ರಕರಣಗಳನ್ನ ಬಗೆಹರಿಸಿ ಬೇರ್ಪಟ್ಟಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಗಿದೆ.
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 17 ದಂಪತಿಗಳನ್ನು ಒಂದುಗೂಡಿಸಿದ ನ್ಯಾಯಾಲಯ