/kannada/photo-gallery/gruhalakshmi-money-release-date-this-month-249277 ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌! ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ? ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌! ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ? 249277

ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ

ಮಾಜಿ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

Written by - Zee Kannada News Desk | Last Updated : Nov 19, 2022, 09:31 PM IST
  • ಸುಶೀಲ್ ಚಂದ್ರ ಅವರು ಈ ವರ್ಷದ ಮೇ ತಿಂಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತರಾಗಿದ್ದರು
  • ನಂತರ ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಂಡರು.
 ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ  title=

ನವದೆಹಲಿ: ಮಾಜಿ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ಬಡ ಮಕ್ಕಳ ಹಾಲಿಗೂ ಕನ್ನ : ʼಕ್ಷೀರಭಾಗ್ಯʼ ಕಾಳಸಂತೆಯಲ್ಲಿ ಮಾರಾಟ..!

1985 ರ ಬ್ಯಾಚ್‌ನ ಪಂಜಾಬ್ ಕೇಡರ್ ಅಧಿಕಾರಿ ಗೋಯೆಲ್ ಅವರು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರನ್ನು ಚುನಾವಣಾ ಸಮಿತಿಯಲ್ಲಿ ಸೇರಿಕೊಳ್ಳಲಿದ್ದಾರೆ.ಅವರ ನೇಮಕವನ್ನು ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: ಹನಿ ಟ್ರಾಪ್ ಹನಿಗಳು ಸಿಎಂ ಕಚೇರಿಯಲ್ಲಿ ಬಿದ್ದಿದ್ದರ ಬಗ್ಗೆ ಸಿಎಂ ಬೊಮ್ಮಾಯಿ ಮಾತಾಡ್ಬೇಕು: ಕಾಂಗ್ರೆಸ್

ಸುಶೀಲ್ ಚಂದ್ರ ಅವರು ಈ ವರ್ಷದ ಮೇ ತಿಂಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತರಾಗಿದ್ದರು ನಂತರ ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಂಡರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.