ಮಂಡ್ಯದ ಕೆ.ಆರ್‌.ಪೇಟೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ

  • Zee Media Bureau
  • Nov 29, 2022, 05:30 PM IST

ಕುರುಬರ ಮತ ಸೆಳೆಯಲು ಮುಂದಾದ ಕಾಂಗ್ರೆಸ್ ಪಕ್ಷದ ನಾಯಕರು. ಮಂಡ್ಯದ ಕೆ.ಆರ್‌.ಪೇಟೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ. ಕನಕದಾಸ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿ

Trending News