ಸಿಎಂ ಬೊಮ್ಮಾಯಿಗೆ ಅಶೋಕ ಚಂದರಗಿ ಪತ್ರ

  • Zee Media Bureau
  • Dec 14, 2022, 05:06 PM IST

ಅಮಿತ್ ಶಾ ನೇತೃತ್ವದಲ್ಲಿ ಗಡಿ ವಿವಾದ ಚರ್ಚೆ ನಡೆಯೋ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಅಶೋಕ ಚಂದರಗಿ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದ ಯಾವುದೇ ಕುತಂತ್ರಗಳಿಗೆ ಸಿಎಂ ಬೊಮ್ಮಾಯಿ ಬಲಿಯಾಗಬಾರದು ಎಂದು ಮನವಿ ಮಾಡಿದ್ದಾರೆ.

Trending News