ಗುರು ಶಿಷ್ಯರ ಮಧ್ಯೆ ಭುಗಿಲೆದ್ದ ಟಿಕೆಟ್ ಫೈಟ್

  • Zee Media Bureau
  • Dec 23, 2022, 01:58 PM IST

ತುಮಕೂರು ಜಿಲ್ಲೆಯ ಮಧುಗಿರಿಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಧುಗಿರಿ ಪಟ್ಟಣದ ಎಂ.ಕೆ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಗೆ ಆಯೋಜಿಸಲಾಗಿತ್ತು. ಈ ಸಭೆ ವೇಳೆ ಬಿಗ್ ಹೈಡ್ರಾಮಾ ನಡೆದಿದೆ.

Trending News