ಸಂಪುಟ ಸಭೆ ಬಗ್ಗೆ ಸ್ಪಷ್ಟ ನಿರ್ಣಯ ಇನ್ನೂ ಸಿಕ್ಕಿಲ್ಲ

  • Zee Media Bureau
  • Dec 30, 2022, 02:15 PM IST

ಪಂಚಮಸಾಲಿಗೆ ಎಷ್ಟು ಮೀಸಲಾತಿ ನೀಡಬೇಕು ಎಂದು ಸ್ಪಷ್ಟತೆ ಇಲ್ಲ. ಮಾಧುಸ್ವಾಮಿ ಅವ್ರು ಅಧಿಕೃತವಾಗಿ ಎಷ್ಟು ಮೀಸಲಾತಿ ಅಂತ ಹೇಳಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ನಿರ್ಣಯ ಪ್ರತಿ ಸಿಗುವವರೆಗೆ ಯಾವುದೇ ಪ್ರತಿಕ್ರಿಯೆ ಕೊಡೋದು ಸೂಕ್ತ ಅಲ್ಲ ಎಂದಿದ್ದಾರೆ.

Trending News