ವಿಧಾನಸೌಧದಲ್ಲಿ ಹಣ ಸಿಕ್ಕಿದ್ದಕ್ಕೆ ಸಚಿವರ ಸಮರ್ಥನೆ

  • Zee Media Bureau
  • Jan 6, 2023, 05:09 PM IST

ಎಲ್ಲಾ ಕಾಲದಲ್ಲೂ ಹಣ ಸಿಕ್ಕಿದೆ.. ತನಿಖೆಗೆ ಹೇಳಿದ್ದೀವಿ ಎಂದು ರಾಮನಗರದಲ್ಲಿ ಸಚಿವ ಡಾ.ಅಶ್ವತ್ಥ್‌ ನಾರಾಯಣ್ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಹಣ ಸಿಕ್ಕ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ಯಾವ ದುಡ್ಡನ್ನು ಭ್ರಷ್ಟಾಚಾರ ಮಾಡಲಿಕ್ಕೆ ಬಿಡಲ್ಲ. ಭ್ರಷ್ಟಾಚಾರ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ ಎಂದಿದ್ದಾರೆ.

Trending News