ನಂದಿನಿ, ಅಮೂಲ್‌ ವಿಲೀನ ಮಾಡದಂತೆ ಆಗ್ರಹ

  • Zee Media Bureau
  • Jan 12, 2023, 06:19 PM IST

ದೇಶದಲ್ಲಿ ಬಿಜೆಪಿ ಪಕ್ಷ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ನಂದಿನಿ ಸಂಸ್ಥೆಯನ್ನು ಗುಜರಾತ್‌ನ ಅಮೂಲ್ ಸಂಸ್ಥೆ ಜೊತೆ ವೀಲೀನಗೊಳಿಸುವ ಹುನ್ನಾರ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ರು.

Trending News