/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

ಲಾತೂರ್-ನಂದೇಡ್ ಹೆದ್ದಾರಿಯಲ್ಲಿ ರಸ್ತೆ ಅಪಘಾತ- 7 ಸಾವು, 13 ಮಂದಿಗೆ ಗಾಯ

ಮಂಗಳವಾರ ಮಹಾರಾಷ್ಟ್ರದ ಲಾತೂರ್-ನಂದೇಡ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

Last Updated : Nov 28, 2017, 10:51 AM IST
ಲಾತೂರ್-ನಂದೇಡ್ ಹೆದ್ದಾರಿಯಲ್ಲಿ ರಸ್ತೆ ಅಪಘಾತ- 7 ಸಾವು, 13 ಮಂದಿಗೆ ಗಾಯ title=

ಲತೂರ್: ಮಹಾರಾಷ್ಟ್ರದ ಲಾತೂರ್-ನಂದೇಡ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು ಏಳು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಲಾತೂರ್ ಸಮೀಪದ ಕೊಲ್ಪಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಎರಡು ವಾಹನಗಳು ಲಾತೂರ್-ನಂದೇಡ್ ಹೆದ್ದಾರಿಯಲ್ಲಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ  ಅಪಘಾತ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.