ಕುತೂಹಲ ಮೂಡಿಸಿದ ಸಾಹುಕಾರನ ನಡೆ

  • Zee Media Bureau
  • Feb 1, 2023, 12:27 AM IST

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಬೊಮ್ಮಾಯಿಯನ್ನು ಭೇಟಿಯಾಗಿದ್ದಾರೆ.. ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌ ಸಿಡಿಸಿದ ಬೆನ್ನಲ್ಲೇ ಸಿಎಂ ಭೇಟಿಯಾಗಿರೋದು ಕುತೂಹಲ ಮೂಡಿಸಿದೆ.

Trending News