ಡಿಕೆಶಿ ಮತ್ತು ಸಿದ್ದರಾಮಯ್ಯ ವಿರುದ್ಧ ಅಶೋಕ್‌ ವಾಗ್ದಾಳಿ

  • Zee Media Bureau
  • Feb 27, 2023, 12:49 AM IST

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ವಿಚಾರ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂದು ಕನಸು ಕಾಣ್ತಿದೆ. ತಿರುಕ ಮಲಗಿ ಕನಸು ಕಾಣ್ತನಲ್ಲಾ ಹಾಗೆ ಕಾಣ್ತಾ ಅವ್ರೆ ಎಂದು ಡಿಕೆಶಿ ಮತ್ತು ಸಿದ್ದರಾಮಯ್ಯ ವಿರುದ್ಧ R.ಅಶೋಕ್‌ ವಾಗ್ದಾಳಿ ನಡೆಸಿದ್ರು.

Trending News