HDK ವಿರುದ್ಧ ಚೆಲುವರಾಯಸ್ವಾಮಿ ವಾಗ್ದಾಳಿ

  • Zee Media Bureau
  • Apr 18, 2023, 05:25 PM IST

ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧೆ ಮಾಡೋ ವಿಚಾರ ಪ್ರತಿಕ್ರಿಯೆ ನೀಡಿರೋ ಮಾಜಿ ಸಚಿವ ಚೆಲುವರಾಯಸ್ವಾಮಿ ಕುಮಾರಸ್ವಾಮಿ ಬಂದ್ರೂ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಲ್ಲ. ಅವರ ತಂದೆ ಪ್ರಧಾನಿಯಾಗಿದ್ರು ಮತ್ತು ಮುಖ್ಯಮಂತ್ರಿ ಆಗಿದ್ರು. ಕುಮಾರಸ್ವಾಮಿ ಸಹ ಎರಡು ಬಾರಿ ಮುಖ್ಯಮಂತ್ರಿ ಆಗಿದ್ರು. ಆದ್ರೆ ಮಂಡ್ಯ ಅಭಿವೃದ್ಧಿ ಮಾಡುವಲ್ಲಿ ವಿಫಲವಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. 

Trending News