ಸಿಐಡಿ ಅಧಿಕಾರಿಗಳಿಂದ ಕಾರ್ಯಾಚರಣೆ ಆರಂಭ

  • Zee Media Bureau
  • Jul 11, 2023, 04:47 PM IST

ಚಾಲಕ ಜಗದೀಶ್ ವಿಷ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ನಾಗಮಂಗಲದಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭವಾಗಿದೆ. ವರ್ಗಾವಣೆ ವಿರೋಧಿಸಿ ಕಳೆದ ಜುಲೈ 5 ರಂದು ಕೆಎಸ್‌ಆರ್‌ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆ ಗೆ ಯತ್ನಿಸಿದ್ರು.

Trending News