Chikkaballapur News: ಜಿಲ್ಲಾ ಆಸ್ಪತ್ರೆಗೆ ತೆರಳಲು ಸರ್ಕಾರಿ ಅಂಬ್ಯೂಲೆನ್ಸ್ ಗೆ ಹಣ ಕೇಳಿದ ವೈದ್ಯ

ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ತೆರಳಲು ಸರ್ಕಾರಿ ಅಂಬ್ಯೂಲೆನ್ಸ್ ಗೆ ವೈದ್ಯನೊಬ್ಬ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.

Written by - Zee Kannada News Desk | Last Updated : Jul 12, 2023, 12:23 AM IST
  • ಇದೆ ಸಂದರ್ಭದಲ್ಲಿ ಆತನಿಗೆ 1500 ಹಣ ಕೊಟ್ಟು ವಾಹನಕ್ಕೆ ಡೀಸೆಲ್‌ ಹಾಕಿಸುವಂತೆ ಬೇಡಿಕೆ ಇಟ್ಟಿದ್ದಾನೆ
  • ವೈದ್ಯನ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ವೈದ್ಯನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ
Chikkaballapur News: ಜಿಲ್ಲಾ ಆಸ್ಪತ್ರೆಗೆ ತೆರಳಲು ಸರ್ಕಾರಿ ಅಂಬ್ಯೂಲೆನ್ಸ್ ಗೆ ಹಣ ಕೇಳಿದ ವೈದ್ಯ  title=

ಚಿಕ್ಕಬಳ್ಳಾಪುರ: ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ತೆರಳಲು ಸರ್ಕಾರಿ ಅಂಬ್ಯೂಲೆನ್ಸ್ ಗೆ ವೈದ್ಯನೊಬ್ಬ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.

ಇದನ್ನೂ ಓದಿ: ಗಜೇಂದ್ರಗಡದಲ್ಲಿ ಬೀದಿ ನಾಯಿಗಳ ದಾಳಿ: ಬಾಲಕನಿಗೆ ಗಂಭೀರ ಗಾಯ

ತಾಲೂಕಿನ ಊಲವಾಡಿ ಅಮರ ನಾರಾಯಣ ಎನ್ನುವ ಯುವಕನು ರಾತ್ರಿ ಎಂಟು ಗಂಟೆಗೆ ಮೂರ್ಚೆ ಹೋಗಿದ್ದರಿಂದಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದನು, ಈ ವೇಳೆ ವೈದ್ಯ ಜಯರಾಮ್ ಆತನಿಗೆ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು ಎನ್ನಲಾಗಿದೆ. 

ಇದನ್ನೂ ಓದಿ: Shravana 2023 : ಶ್ರಾವಣ ಮಾಸ ಪ್ರಾರಂಭ, ಪೂಜಾ ಸಮಯ, ವಿಧಿ ವಿಧಾನಗಳು ಇಲ್ಲಿವೆ..!

ಇದೆ ಸಂದರ್ಭದಲ್ಲಿ ಆತನಿಗೆ 1500 ಹಣ ಕೊಟ್ಟು ವಾಹನಕ್ಕೆ ಡೀಸೆಲ್‌ ಹಾಕಿಸುವಂತೆ ಬೇಡಿಕೆ ಇಟ್ಟಿದ್ದಾನೆ. ವೈದ್ಯನ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ವೈದ್ಯನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 

 

Trending News