ಗಣೇಶ ಹಬ್ಬಕ್ಕೆ ಜನರಿಗೆ ಸಿಹಿ ಸುದ್ದಿ: KSRTCಯಿಂದ 1200ಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ

  • Zee Media Bureau
  • Sep 13, 2023, 09:11 AM IST

ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಜನರಿಗೆ ಸಿಹಿ ಸುದ್ದಿ ಕೆಎಸ್‌ಆರ್‌ಟಿಸಿಯಿಂದ 1200ಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ ಸೆಪ್ಟೆಂಬರ್ 15 ಮತ್ತು 16 ರಂದು ವಿಶೇಷ ಬಸ್ ವ್ಯವಸ್ಥೆ ರಾಜ್ಯದ ಮತ್ತು ಅಂತರ್‌ ರಾಜ್ಯದ ವಿವಿಧ ಪ್ರದೇಶಕ್ಕೆ ಸೇವೆ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸೇವೆ

Trending News