ಶಿವಮೊಗ್ಗದ ಸಕ್ರೇಬೈಲ್ ಆನೆ ಬಿಡಾರ ಮಾವುತ-ಕಾವಾಡಿಗಳಿಗೆ ಬಟ್ಟೆಗಳ ವಿತರಣೆ
Zee Media Bureau
Oct 22, 2023, 12:01 AM IST
ನೇಚರ ಮಲೆನಾಡು ಮಳೆಕಾಡು ವನ್ಯಜೀವಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶಿವಮೊಗ್ಗದ ಸಕ್ರೇಬೈಲ್ ಆನೆ ಬಿಡಾರದಲ್ಲಿರುವ ಮಾವುತ ಹಾಗೂ ಕಾವಾಡಿಗಳಿಗೆ ದಸರಾ ಹಬ್ಬದ ಪ್ರಯುಕ್ತ ಬಟ್ಟೆಗಳನ್ನು ವಿತರಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.