ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.

Written by - Zee Kannada News Desk | Last Updated : Dec 21, 2023, 05:05 PM IST
  • ಡಿಸೆಂಬರ್ 18 ರಂದು ಆಸ್ಪತ್ರೆಯಿಂದ ಅಫಾರ್ ಡಿಸ್ಟಾರ್ಜ್ ಆಗಿ ಮನೆಗೆ ಮರಳಿದ್ದ.
  • ದುರದೃಷ್ಟವಶಾತ್ ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ.
  • ಇವತ್ತು ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
 ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು title=
ಸಾಂಧರ್ಭಿಕ ಚಿತ್ರ

ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.

ಅಸ್ಕಾರ್ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ.ಈತ ಕಲ್ಯಾಣಪುರ ಮಿಲಾಗ್ರಿಸ್‌ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈ ವಿದ್ಯಾರ್ಥಿ,ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ

ಡಿಸೆಂಬರ್ 18 ರಂದು ಆಸ್ಪತ್ರೆಯಿಂದ ಅಫಾರ್ ಡಿಸ್ಟಾರ್ಜ್ ಆಗಿ ಮನೆಗೆ ಮರಳಿದ್ದ. ದುರದೃಷ್ಟವಶಾತ್ ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಇವತ್ತು ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News