ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಬಹಿಷ್ಕಾರ!

  • Zee Media Bureau
  • Mar 22, 2024, 07:12 PM IST

ಅಥಣಿಯ ಹುಲಗಬಾಳಿ ಗ್ರಾಮಸ್ಥರಿಂದ ಮತ ಬಹಿಷ್ಕಾರ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ನಿರ್ಧಾರ. ಅಧಿಕಾರಿಗಳ, ಶಾಸಕರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ.

Trending News